Asianet Suvarna News Asianet Suvarna News

ನನ್ನ ವೋಟು ನನ್ನ ಮಾತು: ಉಡುಪಿ- ಚಿಕ್ಕಮಗಳೂರು ಮತದಾರರ ಒಲವು ಯಾವ ಕಡೆ?

ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಚುನಾವಣೆಯ ಫೀವರ್ ಹೆಚ್ಚಾಗುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲೂ ಕೂಡ ಎಲ್ಲಿ ನೋಡಿದ್ರೂ ಬರೀ ಚುನಾವಣೆಯ ಮಾತುಕತೆ ನಡೆಯುತ್ತಿದೆ. 

ಉಡುಪಿ-ಚಿಕ್ಕಮಗಳೂರು(ಏ.24):  ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಚುನಾವಣೆಯ ಫೀವರ್ ಹೆಚ್ಚಾಗುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲೂ ಕೂಡ ಎಲ್ಲಿ ನೋಡಿದ್ರೂ ಬರೀ ಚುನಾವಣೆಯ ಮಾತುಕತೆ ನಡೆಯುತ್ತಿದೆ. ಇನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕೂಡ ನನ್ನ ವೋಟು ನನ್ನ ಮಾತು ಕಾರ್ಯಕ್ರಮದ ಮೂಲಕ ಜನರ ನಾಡಿಮಿಡಿತ ಅರಿಯುವ ಕಾರ್ಯಕ್ರಮವೊಂದನ್ನ ಮಾಡಿದೆ. ಈ ವಿಡಿಯೋದಲ್ಲಿ ಲೋಕಸಭೆ ಚುನಾವಣೆಯ ಬಗ್ಗೆ ಯಾರಿಗೆ ಬೆಂಬಲ, ಯಾವ ಪಕ್ಷಕ್ಕೆ ಸಪೋರ್ಟ್ ಮಾಡ್ತಾರೆ ಎಂಬುದರ ಬಗ್ಗೆ ವಿವರವಾಗಿ ತಿಳಿಸಲಾಗಿದೆ. 

ದಾವಣಗೆರೆಯಲ್ಲಿ ಸಂಚಲನ ಸೃಷ್ಟಿಸಿದ ಸ್ವಾಭಿಮಾನಿ ವಿನಯ್‌ ಕುಮಾರ್!2 ಪಕ್ಷಗಳಿಗೆ ನಡುಕ ಹುಟ್ಟಿಸಿದ್ರಾ ರೆಬೆಲ್ ನಾಯಕ?