ಬಿಸಿಲಿನ ಬೇಗೆಗೆ ಬಸವಳಿದ ಗಡಿ ಜಿಲ್ಲೆಯ ಜನತೆಗೆ ವರ್ಷದ ಮೊದಲ ಮಳೆ ಮಂದಹಾಸ ಮೂಡಿಸಿದೆ. ಕಾದ ಕಾವಲಿಯಂತಿದ್ದ ಇಳೆಗೆ ಮಳೆ ತಂಪೆರೆದ ಖುಷಿಯ ನಡುವೆ ಜನರಿಗೆ ಹೊಸತೊಂದು ತಲೆ ನೋವು ತಂದೊಡ್ಡಿದೆ.
ಗೆಲ್ಲಲು 219 ಹಾಗೂ ಪ್ಲೇ ಆಫ್ಗೆ ಅರ್ಹತೆ ಪಡೆಯಲು 201 ರನ್ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ನ ಮೊದಲ ಎಸೆತದಲ್ಲೇ ನಾಯಕ ಋತುರಾಜ್ ಗಾಯಕ್ವಾಡ್ ವಿಕೆಟ್ ಕಳೆದುಕೊಂಡಿತು. ಗ್ಲೆನ್ ಮ್ಯಾಕ್ಸ್ವೆಲ್ ಮೊದಲ ಎಸೆತದಲ್ಲೇ ಆರ್ಸಿಬಿಗೆ ಯಶಸ್ಸು ತಂದುಕೊಟ್ಟರು. ಇನ್ನು ಇದರ ಬೆನ್ನಲ್ಲೇ ಡ್ಯಾರೆಲ್ ಮಿಚೆಲ್ ಕೂಡಾ ಕೇವಲ 4 ರನ್ ಗಳಿಸಿ ಯಶ್ ದಯಾಳ್ಗೆ ವಿಕೆಟ್ ಒಪ್ಪಿಸಿದರು. ಆಗ ಚೆನ್ನೈ ಸ್ಕೋರ್ 2 ವಿಕೆಟ್ ನಷ್ಟಕ್ಕೆ 19 ರನ್.
ಕ್ಯಾನ್ಸರ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಕಾಯಿಲೆ ಉಲ್ಬಣಿಸುವುದನ್ನು ತಪ್ಪಿಸಲು ನೇಚೋರಾಮ ಪ್ರೈವೆಟ್ ಲಿಮಿಟೆಡ್ ಕಂಪೆನಿ ಜಿಲ್ಲೆಯಲ್ಲಿ ಲಭ್ಯವಿರುವ ಔಷಧೀಯ ಸಸ್ಯಗಳನ್ನು ಉಪಯೋಗಿಸಿ ತಯಾರಿಸಿರುವ ಸಿಂಕ್ಕ್ಯಾನ್ ಔಷಧ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ದೇವರಾಜೆ ಗೌಡ 100 ಕೋಟಿ ರೂ ಆಫರ್ ಆರೋಪಕ್ಕೆ ಕಾಂಗ್ರೆಸ್ ನಾಯಕರು ವಾಗ್ದಾಳಿ, ಹುಟ್ಟು ಹಬ್ಬ ದಿನ ಪ್ರಜ್ವಲ್ ಪ್ರಕರಣ ಕುರಿತು ದೇವೇಗೌಡ ಪ್ರತಿಕ್ರಿಯೆ, ಹತ್ಯೆಯಾದ ಅಂಜಲಿಗೆ ನ್ಯಾಯ ಕೊಡಿಸಲು ಸರ್ಕಾರದ ವಿರುದ್ಧ ಪ್ರತಿಭಟನೆ, ಸೋಮವಾರ 5ನೇ ಹಂತದ ಮತದಾನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಶಾಲಾ ಮಕ್ಕಳಿಗೆ ಮಧ್ಯಾಹ್ನ ನೀಡುವ ಬಿಸಿಯೂಟದ ಗುಣಮಟ್ಟದ ಬಗ್ಗೆ ಮೂಗು ಮುರಿಯುವವರೇ ಹೆಚ್ಚು. ಆದರೆ ಗದಗ ತಾಲೂಕಿನಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಪ್ರಾರಂಭಿಸಲಾಗಿರುವ ಬಿಸಿಯೂಟ ನಿತ್ಯವೂ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ.
ಹಾಸನದ ಅತ್ಯಾಚಾರ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಅನುಕೂಲ ಆಗುವಂತೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲಿಯೇ ಎಸ್ಐಟಿ ರೆಡ್ ಕಾರ್ನರ್ ನೊಟೀಸ್ ಜಾರಿಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಯೋ ಬರ್ಕಯ್ಯ, ಪೇಪರ್ ಮುಂದಾಗಡೆ ಬರ್ಕೊ, ಶಿವ ರಾಜ್ಕುಮಾರ್ ತಮ್ಮ ಸ್ಟೈಲ್ನಲ್ಲೇ ಇಂದಿನ ಪಂದ್ಯದ ಭವಿಷ್ಯ ನುಡಿದಿದ್ದಾರೆ.
ಎಸ್ಎಸ್ ರಾಜಮೌಳಿ ನಿರ್ದೇಶನ ಹಾಗೂ ಡಾರ್ಲಿಂಗ್ ಪ್ರಭಾಸ್ ನಟನೆಯ 'ಬಾಹುಬಲಿ' ಸೂಪರ್ ಹಿಟ್ ಚಿತ್ರದಲ್ಲಿ 'ಕಟ್ಟಪ್ಪ' ಪಾತ್ರದಲ್ಲಿ ನಟಿಸಿ ಭಾರೀ ಮಿಂಚಿದ್ದ ನಟ ಸತ್ಯರಾಜ್, ಇದೀಗ ಮುಂಬರಲಿರುವ ಮೋದಿ ಜೀವನ ಬಯೋಪಿಕ್ನಲ್ಲಿ ಮೋದಿ ಪಾತ್ರವನ್ನು..
ಇಂದು ಮೊಬೈಲ್ ಜೀವನದ ಒಂದು ಭಾಗವಾಗಿದೆ. ಎಲ್ಲೇ ಹೋದ್ರೂ ಕೈಯಲ್ಲಿ ಮೊಬೈಲ್ ಇರಲೇಬೇಕು. ಮೊಬೈಲ್ ಇಲ್ಲದ ಜೀವನವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ.
ದಿನ ನಿತ್ಯದ ಬೆಲೆ ಏರಿಕೆ ಬಡ ಹಾಗೂ ಮಧ್ಯಮ ವರ್ಗದ ಜನರು ಬೇಸತ್ತಿದ್ದಾರೆ. ಬೆಲೆ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನರ ಉಳಿತಾಯ ಪ್ರಮಾಣ ಕಡಿಮೆಯಾಗುತ್ತಿದೆ. ಯಾವ ರಾಜ್ಯದಲ್ಲಿ ಹೆಚ್ಚು ಬೆಲೆ ಏರಿಕೆಯಾಗಿದೆ ಗೊತ್ತಾ?